- Advertisement -
- Advertisement -
ಮಂಗಳೂರು: ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್ ಸಿ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ರವಿಚಂದ್ರ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಂಪು ಬಾಕ್ಸೈಟ್ ದಂಧೆಯ ಬಗ್ಗೆ ತನಿಖೆ ನಡೆಸಲು ಮಂಗಳೂರು ಉಪವಿಭಾಗಾಧಿಕಾರಿಯಾಗಿದ್ದ ಮದನ್ ಮೋಹನ್ ಸೇರಿದಂತೆ 7 ಅಧಿಕಾರಿಗಳ ವಿಶೇಷ ತಂಡವನ್ನು ಅಕ್ಟೋಬರ್ 10ಕ್ಕೆ ರಚಿಸಿದ್ದರು. ಈ ತಂಡ ಅಕ್ಟೋಬರ್ 20 ರಂದು ವರದಿ ನೀಡಬೇಕಿತ್ತು. ಅದಕ್ಕೂ ಮೊದಲೇ ಮದನ್ ಮೋಹನ್ ಅವರ ವರ್ಗಾವಣೆ ಮಾಡಲಾಗಿದೆ.
- Advertisement -