Saturday, May 18, 2024
spot_imgspot_img
spot_imgspot_img

ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು: ಮೇಯರ್ ದಿವಾಕರ್ ಅವರಿಗೆ ಅಭಿನಂದನೆ

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಲು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು ಈ ಪ್ರಯುಕ್ತ ಈ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರಿಡಲು ಹೋರಾಟ ನಡೆಸಿದ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ ಬಾಗ್ ಇದರ ವತಿಯಿಂದ ಮೇಯರ್ ದಿವಾಕರ ಪಾಂಡೇಶ್ವರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್ ಬಾಗ್, ಸಮಾಜ ಸೇವಕ ಹನುಮಂತ ಕಾಮತ್,ಬಿರುವೆರ್ ಕುಡ್ಲ ಇದರ ಮಂಗಳೂರು ಘಟಕದ ನಿಯೋಜಿತ ಅಧ್ಯಕ್ಷ ರಾಕೇಶ್ ಸಾಲಿಯಾನ್,ರಿತೇಶ್ ಕೊಟ್ಟಾರಿ,ರಾಮ್ ಪ್ರಸಾದ್ ಎಕ್ಕೂರು,ಪ್ರಾಣೇಶ್ ಬಂಗೇರ,ರಾಜೇಶ್ ಉರ್ವ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!