Saturday, April 27, 2024
spot_imgspot_img
spot_imgspot_img

ಮಂಗಳೂರು: ತಡೆಗೋಡೆ ಕುಸಿದು ರೈಲ್ವೆ ಸಂಚಾರ ಸ್ಥಗಿತ!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ, ಸುರಂಗ ಮಾರ್ಗದ ಬಳಿ ಭಾರಿ ಮಳೆಯಿಂದಾಗಿ ತಡೆಗೋಡೆ ಕುಸಿದು ಹಳಿಗಳ ಮೇಲೆ ಮಣ್ಣು ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಈ ಹಿನ್ನೆಲೆಯಲ್ಲಿ ಈ ಹಳಿಗಳ ಮೂಲಕ ಹೋಗುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದೀಗ ರೈಲ್ವೆ ಇಲಾಖೆ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!