- Advertisement -
- Advertisement -
ಮಂಗಳೂರು: ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ, ಸುರಂಗ ಮಾರ್ಗದ ಬಳಿ ಭಾರಿ ಮಳೆಯಿಂದಾಗಿ ತಡೆಗೋಡೆ ಕುಸಿದು ಹಳಿಗಳ ಮೇಲೆ ಮಣ್ಣು ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಈ ಹಳಿಗಳ ಮೂಲಕ ಹೋಗುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದೀಗ ರೈಲ್ವೆ ಇಲಾಖೆ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
- Advertisement -