Thursday, March 28, 2024
spot_imgspot_img
spot_imgspot_img

ಮಂಗಳೂರು: ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವಂತೆ ರಾಜ್ಯ ಮುಖ್ಯಕಾರ್ಯದರ್ಶಿಗೆ ಖಾದರ್ ಮನವಿ!

- Advertisement -G L Acharya panikkar
- Advertisement -

ಮಂಗಳೂರು: ಕೋವಿಡ್ 19 ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದಿನಿಂದ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ತಂದಿದ್ದು ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದೆ.

driving

ಪ್ರಸಕ್ತ ತಿಂಗಳಿನಲ್ಲಿ ರಂಝಾನ್ ಆಚರಿಸುತ್ತಿರುವುದರಿಂದ ಮಸೀದಿಗಳಲ್ಲಿ ಕೋವಿಡ್ ಬಗ್ಗೆ ಮುಂಜಾಗೃತ ಕ್ರಮಗಳನ್ನು ಅನುಸರಿಸಿ ರಾತ್ರಿ 09.00 ಗಂಟೆಯವರೆಗೆ ಪ್ರಾರ್ಥನೆ ಸಲ್ಲಿಸಲು ಷರತ್ತುಬದ್ಧ ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಹಿಂದೂ ಮತ್ತು ಕ್ರಿಶ್ಚಿಯನ್ ಸಹೋದರರ ಈಗಾಗಲೇ ಪೂರ್ವ ನಿಗದಿಯಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ 19 ಮುಂಜಾಗೃತ ಕ್ರಮಗಳನ್ನು ಅನುಸರಿಸಿಕೊಂಡು ನಡೆಸಲು ಷರತ್ತುಬದ್ಧ ಅನುಮತಿ ನೀಡಬೇಕೆಂದು.ಮಾಜಿ ಸಚಿವರಾದ ಶಾಸಕ ಯು.ಟಿ.ಖಾದರ್ ರವರು ಸರ್ಕಾರಕ್ಕೆ ಮನವಿ ಸಲ್ಲಿಸಿ ರಾಜ್ಯ ಮುಖ್ಯ ಕಾರ್ಯದರ್ಶಿಯವರೊಂದಿಗೆ ಮಾತುಕತೆ ನಡೆಸಿದರು.

ಈ ಬಗ್ಗೆ ರಾಜ್ಯ ವಕ್ಛ್ ಇಲಾಖೆ ಹಾಗೂ ಧಾರ್ಮಿಕ ಇಲಾಖೆಯೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಭರವಸೆ ನೀಡಿದರು.

- Advertisement -

Related news

error: Content is protected !!