- Advertisement -
- Advertisement -



ಮಂಗಳೂರು: ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕ ಅಸಭ್ಯ ವರ್ತನೆ ತೋರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶುಕ್ರವಾರ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದ ವೇಳೆ ಅದೇ ಬಸ್ಸಿನಲ್ಲಿದ್ದ ಅನ್ಯಕೋಮಿನ ಯುವಕ ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿರುತ್ತಾನೆ. ಅದೇ ಕೂಡಲೇ ಯುವತಿ ತನ್ನ ಸಂಬಂಧಿಕರಿಗೆ ತಿಳಿಸಿದ್ದು, ಸಂಬಂಧಿಕರು ಬಸ್ಸನ್ನು ಬಲ್ಲಾಳ್ ಬಾಗ್ ಎಂಬಲ್ಲಿ ತಡೆದು ಆತನನ್ನು ಕೆಳಗಿಳಿಸಿ , ವಿಚಾರಿಸಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
- Advertisement -