Tuesday, May 21, 2024
spot_imgspot_img
spot_imgspot_img

ಮಂಗಳೂರು: ಪಡಿತರ ಚೀಟಿಯಲ್ಲಿ ಮೃತರ ಹೆಸರು ತೆಗೆಯಲು ದ.ಕ ಜಿಲ್ಲಾಧಿಕಾರಿ ಸೂಚನೆ

- Advertisement -G L Acharya panikkar
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ.

ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ಅಂತಹವರನ್ನು ನಿಯಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯ ಕಚೇರಿ ಪ್ರಕಟನೆ ತಿಳಿಸಿದೆ.

Insta: glacharyajewellers
Fb: glacharya

- Advertisement -

Related news

error: Content is protected !!