Wednesday, July 22, 2026
spot_imgspot_img
spot_imgspot_img

ಮಂಗಳೂರು: ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ

- Advertisement -
- Advertisement -

ಮಂಗಳೂರು: ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಸುರೇಖ ಪೈ ಮಾಲೀಕತ್ವದ ವಸತಿ ನಿಲಯವಾಗಿದ್ದು, ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. ಸುಮಾರು ಒಂದು ಘಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ಅಗ್ನಿ ಶಾಮಕದಳ ತೊಡಗಿಕೊಂಡರು. ಆದರೆ ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!