- Advertisement -
- Advertisement -
ಮಂಗಳೂರು: ನಗರ ಜಂಕ್ಷನ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ಸಿನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕಾವೂರು ಕುಂಜತ್ ಬೈಲ್ ನಿವಾಸಿ ಪವಿತ್ರ ಸಿ (21) ಎಂದು ಗುರುತಿಸಲಾಗಿದೆ. ರಸ್ತೆ ದಾಟುವಂತಹ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಮAಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -