Saturday, April 27, 2024
spot_imgspot_img
spot_imgspot_img

ಮಾಣಿ: ಹರಿಯಾಣದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಬಾಲವಿಕಾಸದ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರು

- Advertisement -G L Acharya panikkar
- Advertisement -

ಮಾಣಿ : ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ’ಏಕ್ ಭಾರತ್ ಶ್ರೇಷ್ಠ ಭಾರತ್’ ಎಂಬ ಥೀಮ್ ನಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ & ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಾಣಿ-ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 10 ಗೈಡ್ಸ್, 08 ಸ್ಕೌಟ್ಸ್ ಹಾಗೂ ಇಬ್ಬರು ಶಿಕ್ಷಕರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಗೆ ತಿಳಿಸಿರುತ್ತಾರೆ.

ಭಾಗವಹಿಸುವ ಸ್ಕೌಟ್ಸ್ ವಿದ್ಯಾರ್ಥಿಗಳು: ವರುಣ್, ವರ್ಷಿತ್ ಬಿ. ಎಂ, ಆಶ್ರಯ್ ಎಲ್, ಅಬ್ದುಲ್ ಮಾಹಿಸ್, ದಿಗಂತ್ ಎಸ್, ಸೌರಭ್ ಪ್ರಭು, ಮನ್ವಿತ್ ಕುಲಾಲ್, ದರ್ಶಿಲ್

ಗೈಡ್ಸ್ ವಿದ್ಯಾರ್ಥಿನಿಯರು: ಸಾಕ್ಷಿ, ತನ್ವಿ ಎನ್ ಶೆಟ್ಟಿ, ಚಿನ್ಮಯಿ ,ಗೌತಮಿ ಪಿ, ರಿಷಿಕಾ ರೈ, ಸಿಂಚನಾಶ್ರೀ ಶೆಟ್ಟಿ, ಸಿಂಚನ, ದಿಶಾ ಎಂ, ಸುಹಾನಿ ಎಸ್ ಶೆಟ್ಟಿ, ನಿವ್ಯಾ ರೈ

ಶಿಕ್ಷಕರು: ಗೈಡ್ ಕ್ಯಾಪ್ಟನ್ – ಸುಪ್ರಿಯಾ ಡಿ, ಲೇಡಿ ಸ್ಕೌಟ್ ಮಾಸ್ಟರ್ – ಸಪ್ನಾ

- Advertisement -

Related news

error: Content is protected !!