Saturday, May 4, 2024
spot_imgspot_img
spot_imgspot_img

ಮಣಿಪಾಲ: ಆಕಸ್ಮಿಕವಾಗಿ ಟೆರೇಸ್‌ನಿಂದ ಬಿದ್ದು ಬಾಲಕ ಮೃತ್ಯು..!!

- Advertisement -G L Acharya panikkar
- Advertisement -
vtv vitla

ಮಣಿಪಾಲ: ಆಯತಪ್ಪಿ ಟೆರೇಸ್‌ ಮೇಲಿನಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಡಗುಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಧಾರವಾಡ ಮೂಲದ ನಾಮದೇವ ಜಾಧವ್ ಎಂಬವರ ಮಗ ಆಯುಷ್(8) ಎಂದು ಗುರುತಿಸಲಾಗಿದೆ.

ಬಾಲಕ್ ಆಯುಷ್ ಗೆ ನಾಲಿಗೆಯ ಶಸ್ತ್ರ ಚಿಕಿತ್ಸೆಗಾಗಿ ಜೂ.21ರಂದು ಮಣಿಪಾಲಕ್ಕೆ ಬಂದು ದಶರಥ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಜೂ.25ರಂದು ಮಧ್ಯಾಹ್ನ ವೇಳೆ ಆಯುಷ್ ಇತರ ಮಕ್ಕಳೊಂದಿಗೆ ಮನೆಯ ಟೆರೇಸ್‌ ಮೇಲೆ ಆಟ ಆಡುತ್ತಿದ್ದನು. ಆಗ ಆಯತಪ್ಪಿ ಆಕಸ್ಮಿಕವಾಗಿ ಟೆರಸ್‌ನಿಂದ ಕೆಳಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡ ಆಯುಷ್, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಜೂ.26ರಂದು ಮಧ್ಯಾಹ್ನ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!