- Advertisement -
- Advertisement -




ಮಾಣಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ.
ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾ ಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ಮಾತ್ರ ನಿಗೂಡವಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.
- Advertisement -