Tuesday, April 23, 2024
spot_imgspot_img
spot_imgspot_img

ಮಂಜೇಶ್ವರ ಹದಿನೆಂಟು ಪೇಟೆಯ ದೇವಳ “ನಾಗರಪಂಚಮಿ”

- Advertisement -G L Acharya panikkar
- Advertisement -

ಮಂಗಳೂರು : ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗ ದೇವರ ಬಿಂಬಗಳಿಗೆ ಪಂಚಾಮೃತ , ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು .ಈ ವರ್ಷ ಕೊರೊನಾ ಮಾಹಮಾರಿ ರೋಗದ ಹಿನ್ನೆಲೆಯಲ್ಲಿ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ  ದೇವರ ದರ್ಶನಕ್ಕೆ ಅವಕಾಶವಿಲ್ಲ.

ಮಂಜೇಶ್ವರ ಹದಿನೆಂಟು ಪೇಟೆಯ ದೇವಳ "ನಾಗರಪಂಚಮಿ"ಶ್ರೀ ನಾಗ ದೇವರ ಬಿಂಬಗಳಿಗೆ ಪಂಚಾಮೃತ , ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು .

Posted by VTV on Saturday, 25 July 2020

ಈ ಬಾರಿ ಸಾರ್ವಜನಿಕರಿಗೆ ಭಾಗವಹಿಸುವ ಅವಕಾಶ ಇರಲಿಲ್ಲ .ಆದರೆ ಈ ವರ್ಷ ಕೊರೊನಾ ಭೀತಿಯಿಂದ ದೇಗುಲದ ಅರ್ಚಕರಿಂದ ಪೂಜೆ ನಡೆಯಲಿದೆ. ಭಕ್ತರ ಪರವಾಗಿ ಅರ್ಚಕರೇ ಸಂಪ್ರದಾಯದಂತೆ ಪೂಜೆ ನೆರೆವೇರಿಸಲಿದ್ದಾರೆ.

- Advertisement -

Related news

error: Content is protected !!