- Advertisement -
- Advertisement -
ವಿಟ್ಲ: ಮಂಗಳೂರು ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ. 22 ನೇ ಶುಕ್ರವಾರ ಬೆಳಿಗ್ಗೆ 8.30 ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಧರ್ಮ ನಗರ (ಕಂಬಳಬೆಟ್ಟು) ಇಲ್ಲಿ ವಿಟ್ಲ ಮಹಾಶಕ್ತಿ ಕೇಂದ್ರ ಮತ್ತು ಪುಣಚ ಮಹಾಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರ ಕಾರ್ಯದರ್ಶಿಗಳ ಪಕ್ಷದ ಪ್ರಮುಖರ ಸಭೆ ನಡೆಯಲಿದೆ ಈ ಕಾರ್ಯಕ್ರದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅಧ್ಯಕ್ಷ, ಕಾರ್ಯದರ್ಶಿಗಳು ಪಕ್ಷದ ಪ್ರಮುಖರು ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -