- Advertisement -
- Advertisement -
ಪುತ್ತೂರು: ದೇಶದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವ ಹಾಗೂ ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ – ದ .ಕ ವತಿಯಿಂದ ಇಂದು ( 06-03-2024)
ಸಂಜೆ 4 ಗಂಟೆಗೆ ಪುತ್ತೂರು , ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಲಿದೆ.
ಯಾಕಾಗಿ??… ಈ ಜನಾಂದೋಲನ…..
- ರಾಜ್ಯದ ವಿಧಾನಸೌಧದ ಆವರಣದಲ್ಲಿ ರಾಷ್ಟ್ರವಿರೋಧಿ ಘೋಷಣೆಯನ್ನು ಕೂಗಿರುವ ರಾಷ್ಟ್ರ ದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ…
- ಬೆಂಗಳೂರಿನ “ದಿ ರಾಮೇಶ್ವರಂ ಕೆಫೆ” ಹೋಟೆಲಿನಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯನ್ನು ಖಂಡಿಸಿ…
- ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣದ ವಿರುದ್ಧ…
ಈ ಜನಾಂದೋಲನದಲ್ಲಿ ಎಲ್ಲಾ ದೇಶಭಕ್ತ ನಾಗರಿಕ ಬಂಧುಗಳು ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Advertisement -