Saturday, April 27, 2024
spot_imgspot_img
spot_imgspot_img

ಪುತ್ತೂರು: (ಮಾ.6) ಭಯೋತ್ಪಾದನಾ ವಿರೋಧಿಹೋರಾಟ ಸಮಿತಿ – ದ . ಕ ವತಿಯಿಂದ ಬೃಹತ್‌ ಪ್ರತಿಭಟನೆ

- Advertisement -G L Acharya panikkar
- Advertisement -

ಪುತ್ತೂರು: ದೇಶದ್ರೋಹಿ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವ ಹಾಗೂ ರಾಜ್ಯ ಸರ್ಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ – ದ .ಕ ವತಿಯಿಂದ ಇಂದು ( 06-03-2024)
ಸಂಜೆ 4 ಗಂಟೆಗೆ ಪುತ್ತೂರು
, ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಲಿದೆ.

ಯಾಕಾಗಿ??… ಈ ಜನಾಂದೋಲನ…..

  1. ರಾಜ್ಯದ ವಿಧಾನಸೌಧದ ಆವರಣದಲ್ಲಿ ರಾಷ್ಟ್ರವಿರೋಧಿ ಘೋಷಣೆಯನ್ನು ಕೂಗಿರುವ ರಾಷ್ಟ್ರ ದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ…
  2. ಬೆಂಗಳೂರಿನ “ದಿ ರಾಮೇಶ್ವರಂ ಕೆಫೆ” ಹೋಟೆಲಿನಲ್ಲಿ ನಡೆದ ಭಯೋತ್ಪಾದಕ ಬಾಂಬ್ ದಾಳಿಯನ್ನು ಖಂಡಿಸಿ…
  3. ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣದ ವಿರುದ್ಧ…

ಈ ಜನಾಂದೋಲನದಲ್ಲಿ ಎಲ್ಲಾ ದೇಶಭಕ್ತ ನಾಗರಿಕ ಬಂಧುಗಳು ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -

Related news

error: Content is protected !!