Friday, June 27, 2025
spot_imgspot_img
spot_imgspot_img

ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬಂಟ್ವಾಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಚಿಯಲ್ಲಿ ನಡೆದಿದೆ.

ಆತ್ಮಹತ್ಯೆ ಶರಣಾದ ಮಹಿಳೆಯನ್ನು ಭಾರತಿ ( 48) ಎಂದು ಗುರುತಿಸಲಾಗಿದೆ.

ಮಂಚಿ ಗ್ರಾಮದ ಮನೆವಾರ್ತೆ ನಿವಾಸಿ ವಿಠಲ ಪೂಜಾರಿ ಹಾಗೂ ಭಾರತಿಯವರಿಗೆ ಮದುವೆ ಆಗಿ 22 ವರ್ಷ ಕಳೆದರೂ ಮಕ್ಕಳಾಗಿಲ್ಲ , ಇದೇ ಕಾರಣದಿಂದ ಸುಮಾರು 15 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ..

ಬಳಿಕ ನಿರಂತರವಾಗಿ ಔಷಧಿಯನ್ನು ಸೇವಿಸುತ್ತಿದ್ದ ಇವರಿಗೆ ಇತ್ತೀಚೆಗೆ 3 ವರ್ಷಗಳಿಂದ ಖಾಯಿಲೆ ಜಾಸ್ತಿಯಾಗಿ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!