- Advertisement -
- Advertisement -
ಬೆಂಗಳೂರು: ಬೈಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಹೆಸರನ್ನಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೆಟ್ರೋ ನಿಲ್ದಾಣಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಅವರ ಹೆಸರು ಇಟ್ಟಿರುವ ಬಗ್ಗೆ ಸರ್ಕಾರ ರಾಜ್ಯ ಪತ್ರವನ್ನು ಹೊರಡಿಸಿದೆ.
ಈ ಹಿಂದೆ ವಿಶ್ವೇಶ್ವರಯ್ಯ ಅವರ ಹೆಸರು ಇಡಬೇಕು ಅನ್ನೋ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಸರ್ಕಾರ ಇದೀಗ ಈ ಮೆಟ್ರೋ ನಿಲ್ದಾಣಕ್ಕೆ ಅಧಿಕೃತವಾಗಿ ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡಿದೆ.
- Advertisement -