Friday, March 29, 2024
spot_imgspot_img
spot_imgspot_img

ಬೈಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣ ಸರ್ ​ಎಂ. ವಿಶ್ವೇಶ್ವರಯ್ಯ ನಿಲ್ದಾಣವಾಗಿ ನಾಮಕರಣ !!

- Advertisement -G L Acharya panikkar
- Advertisement -

ಬೆಂಗಳೂರು: ಬೈಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣಕ್ಕೆ ಸರ್ ​ಎಂ. ವಿಶ್ವೇಶ್ವರಯ್ಯ ಹೆಸರನ್ನಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೆಟ್ರೋ ನಿಲ್ದಾಣಕ್ಕೆ ಸರ್​ ಎಂ.ವಿಶ್ವೇಶ್ವರಯ್ಯ ಅವರ ಹೆಸರು ಇಟ್ಟಿರುವ ಬಗ್ಗೆ ಸರ್ಕಾರ ರಾಜ್ಯ ಪತ್ರವನ್ನು ಹೊರಡಿಸಿದೆ.

ಈ ಹಿಂದೆ ವಿಶ್ವೇಶ್ವರಯ್ಯ ಅವರ ಹೆಸರು ಇಡಬೇಕು ಅನ್ನೋ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಸರ್ಕಾರ ಇದೀಗ ಈ ಮೆಟ್ರೋ ನಿಲ್ದಾಣಕ್ಕೆ ಅಧಿಕೃತವಾಗಿ ಸರ್​ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ನಾಮಕರಣ ಮಾಡಿದೆ.

- Advertisement -

Related news

error: Content is protected !!