- Advertisement -
- Advertisement -


ಎಂ.ಎಲ್.ಸಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಎರಡನೇ ಸುತ್ತಿನಲ್ಲಿ 14054 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 4557 ಮತ ಪಡೆದು ತೃತೀಯ ಸ್ಥಾನದಲ್ಲಿದ್ದಾರೆ.
- Advertisement -