- Advertisement -
- Advertisement -
ಮಂಗಳೂರು: ನಗರದ ಅತ್ತಾವರ ನಂದಿಗುಡ್ಡೆ ರಸ್ತೆಯ ನಿವಾಸಿ ಆರ್. ಶಾಂತಾ ರೆಡ್ಡಿ (41) ಪುತ್ರ ಕೀರ್ತನ್ ರಾಜ್ (12) ಎಂಬವರು ಮೇ 15ರಂದು ಮಧ್ಯಾಹ್ನ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.
ಕೀರ್ತನ್ ರಾಜ್ ಅತ್ತಾವರದ ಖಾಸಗಿ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಕಲಿಯುತ್ತಿದ್ದರು ಎನ್ನಲಾಗಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಭಾಷೆ ಮಾತನಾಡುವ ಇವರ ಬಗ್ಗೆ ಮಾಹಿತಿ ದೊರೆತವರು ಪಾಂಡೇಶ್ವರ ಠಾಣೆ (0824-2220518)ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Insta: glacharyajewellers
Fb: glacharya
- Advertisement -