Tuesday, May 7, 2024
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವರನ ಹತ್ಯೆ..!

- Advertisement -G L Acharya panikkar
- Advertisement -

ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮಲ್ಲೇಶ್ (35) ಎಂದು ಗುರುತಿಸಲಾಗಿದೆ.

ಮಲ್ಲೇಶ್ ನನ್ನು ಮಾರಕಾಸ್ತ್ರದಿಂದ ಕೊಚ್ಚಿದ ಆರೋಪಿಗಳು ಕೊಲೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಶಿವಮೊಗ್ಗದ ಎಸ್​​ಪಿ ಮಿಥುನ್ ಕುಮಾರ್ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮಲ್ಲೇಶ್ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಬಗ್ಗೆ ಶಿವಮೊಗ್ಗ ಕೋಟೆ ಪೊಲಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!