Friday, April 26, 2024
spot_imgspot_img
spot_imgspot_img

ರಿಯಾಜ್ ಫರಂಗಿಪೇಟೆ ವಿರುದ್ಧ ಮೂಲ್ಕಿ-ಮೂಡಬಿದ್ರೆ ಯುವ ಮೋರ್ಚಾ ವತಿಯಿಂದ ಮೂಡಬಿದ್ರೆ ಠಾಣೆಯಲ್ಲಿ ದೂರು ಸಲ್ಲಿಕೆ

- Advertisement -G L Acharya panikkar
- Advertisement -

ಮೂಡಬಿದ್ರೆ: ನಿರಂತರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಎಸ್.ಡಿ.ಪಿ.ಐ ಮುಖಂಡ ರಿಯಾಜ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೂಲ್ಕಿ- ಮೂಡಬಿದ್ರೆ ಯುವ ಮೋರ್ಚಾ ವತಿಯಿಂದ ಮೂಡಬಿದ್ರೆ ಆರಕ್ಷಕ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವತ್ ಪಣಪಿಲ, ರಾಜ್ಯ ಕ್ರೈಸ್ತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೋಯ್ಲಸ್ ಡಿಸೋಜ, ಉಪಾಧ್ಯಕ್ಷರಾದ ರಾಹುಲ್ ಕುಲಾಲ್ , ಪ್ರಧಾನ ಕಾರ್ಯದರ್ಶಿ ಚರಣ್,ಕಾರ್ಯದರ್ಶಿ ಶ್ರೀನಿತ್ ಶೆಟ್ಟಿ ಮಾರ್ನಾಡ್ ಹಾಗೂ ಸದಸ್ಯ ನಿತಿನ್ ಉಪಸ್ಥಿತರಿದ್ದರು.

- Advertisement -

Related news

error: Content is protected !!