- Advertisement -
- Advertisement -

ಮುಂಬೈ: ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ.
- Advertisement -








