- Advertisement -
- Advertisement -
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಹೆಬ್ಬಗೋಡಿ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಒರಿಸ್ಸಾ ಮೂಲದ ದೀಪ್ತಿ ರಂಜನ್ (30) ಎಂದು ಗುರುತಿಸಲಾಗಿದೆ.
ಏ.1 ರಾತ್ರಿ ರಂದು ಕೆಲಸ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ವೇಳೆ ರಾತ್ರಿ 1 ಗಂಟೆ ಸುಮಾರಿಗೆ ಕೊಲೆ ನಡೆದಿದೆ.
- Advertisement -