Monday, May 6, 2024
spot_imgspot_img
spot_imgspot_img

ಕುಡಿದ ಮತ್ತಿನಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ..!

- Advertisement -G L Acharya panikkar
- Advertisement -

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಹೆಬ್ಬಗೋಡಿ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ.

ಕೊಲೆಯಾದ ವ್ಯಕ್ತಿ ಒರಿಸ್ಸಾ ಮೂಲದ ದೀಪ್ತಿ ರಂಜನ್​ (30) ಎಂದು ಗುರುತಿಸಲಾಗಿದೆ.

ಏ.1 ರಾತ್ರಿ ರಂದು ಕೆಲಸ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ವೇಳೆ ರಾತ್ರಿ 1 ಗಂಟೆ ಸುಮಾರಿಗೆ ಕೊಲೆ ನಡೆದಿದೆ.

- Advertisement -

Related news

error: Content is protected !!