- Advertisement -
- Advertisement -
ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ ತನಿಖೆ ನಡೆಸುತ್ತಿರುವ ಸಿಸಿಬಿ, ದಿವಂಗತ ಮುತ್ತಪ್ಪ ರೈ ಅವರ ಎರಡು ನಿವಾಸದ ಮೇಲೆ ದಾಳಿ ನಡೆಸಿದೆ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಹೆಸರು ಮಾದಕ ದ್ರವ್ಯ ಜಾಲದ ತನಿಖೆ ಸಂದರ್ಭದಲ್ಲಿ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಿಡದಿ ಮತ್ತು ಸದಾಶಿವನಗರದಲ್ಲಿರುವ ಮನೆಗಳಲ್ಲಿ ಸಿಸಿಬಿ ಶೋಧ ನಡೆಸಿದೆ. ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿದೆ.
6 ವಾಹನಗಳಲ್ಲಿ 15 ಕ್ಕೂ ಹೆಚ್ಚು ಅಧಿಕಾರಿಗಳಿಂದ ರೈಡ್, ಆದಿತ್ಯ ಆಳ್ವ ನಾ ಜೊತೆ ನಿಕಟ ಸಂಪರ್ಕ ಹೊಂದಿದ್ದ ರಿಕ್ಕಿ ರೈ ಎಂಬ ಮಾಹಿತಿ ಸಿಕ್ಕಿರುತ್ತದೆ.
- Advertisement -