- Advertisement -
- Advertisement -



ಜೀಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಕೊತ್ತೇಗಾಲ ಗೇಟ್ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಅತ್ತಿಗುಪ್ಪೆ ಗ್ರಾಮದ ನಾಗರಾಜು (48) ಹಾಗೂ ಶಿವರಾಜು (45) ಮೃತಪಟ್ಟವರು ಎನ್ನಲಾಗಿದೆ.
ಸಾವನ್ನಪ್ಪಿದ ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು, ಹುಣಸೂರು ಕಡೆಯಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಮಡಿಕೇರಿ ಕಡೆಯಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -