- Advertisement -
- Advertisement -
ಮೈಸೂರು: ಬೈಕ್ಗೆ ಖಾಸಗಿ ಬಸ್ವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(28) ಮೃತ ದುರ್ದೈವಿ.
ಖಾಸಗಿ ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆನಂದ್ ಬೈಕ್ನಲ್ಲಿ ಕೆಎಸ್ಆರ್ಟಿಸಿ ಗ್ರಾಮಾಂತರ ಬಸ್ನಿಲ್ದಾಣ ಕಡೆಯಿಂದ ಹೋಗುತ್ತಿದ್ದರು. ಈ ವೇಳೆ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್ನಲ್ಲಿ, ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾಗಿದೆ.
- Advertisement -