Friday, April 26, 2024
spot_imgspot_img
spot_imgspot_img

ಕನ್ನಡಿಗರು ನಪುಂಸಕರು ಎಂದು ಹೇಳಿಕೆ ನೀಡಿದ ಸಾಹಿತಿ ಕೆ.ಎಸ್.ಭಗವಾನ್‌!!

- Advertisement -G L Acharya panikkar
- Advertisement -

ಮೈಸೂರು: ಸಾಹಿತಿ ಕೆ.ಎಸ್.ಭಗವಾನ್‌ ಅವರು ಕನ್ನಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಇನ್ನೂ ನಡೆಯುತ್ತಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಹೇಳಿಕೆ ಕೊಟ್ಟಿದ್ದಾರೆ.

ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರು, ತಮಿಳುನಾಡಿನಲ್ಲಿ ಹೋರಾಟವನ್ನು ಮಾಡಿ ತಮಿಳಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಮೇಕೆದಾಟು ಯೋಜನೆ ವಿರುದ್ಧ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ರಾಜಕೀಯ ಪಕ್ಷಗಳು ಒಂದಾಗಿ ಕೇಂದ್ರದ ಜತೆ ಚರ್ಚಿಸಿಲ್ಲ ಹಾಗೂ ಯಾವುದೇ ಹೋರಾಟವನ್ನು ಒಟ್ಟಾಗಿ ಮಾಡುತ್ತಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು ಎಂದು ಹೇಳಿಕೆ ನೀಡಿದ್ದಾರೆ.

- Advertisement -

Related news

error: Content is protected !!