Tuesday, April 30, 2024
spot_imgspot_img
spot_imgspot_img

ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು..!

- Advertisement -G L Acharya panikkar
- Advertisement -

ವ್ಯಾಪಾರಕ್ಕೆಂದು ಸುಡಾನ್​ಗೆ ತೆರಳಿದ್ದ​ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಪಕ್ಷಿರಾಜಪುರದ ಹಕ್ಕಿಪಿಕ್ಕಿ ಜನಾಂಗದ ಮಹಿಳೆ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.

ಮೃತಪಟ್ಟ ಮಹಿಳೆ ನಂದಿನಿ ಎಂದು ಗುರುತಿಸಲಾಗಿದೆ.

ನಂದಿನಿ ಅವರು ಸುಡಾನ್​ಗೆ ವ್ಯಾಪಾರಕ್ಕಾಗಿ ತೆರಳಿದ್ದರು. ನಂದಿನಿ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಕ್ಷಿರಾಜಪುರದಲ್ಲಿ ನಂದಿನಿ ಪತಿ ಹಾಗೂ ಮಕ್ಕಳು ವಾಸವಾಗಿದ್ದು, ಮೃತದೇಹನ್ನು ದೇಶಕ್ಕೆ ಕರೆತರುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುಡಾನ್​ನಲ್ಲಿರುವ​ ಭಾರತದ ರಾಯಭಾರಿ ಜೊತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ​​ರಜನೀಶ್ ಗೋಯಲ್ ಮಾತನಾಡಿದ್ದು, ನಂದಿನಿ ಶವ ಹುಣಸೂರಿಗೆ‌ ಕರೆತರುವ ಸಾಧ್ಯತೆ ಇದೆ.

- Advertisement -

Related news

error: Content is protected !!