- Advertisement -
- Advertisement -
ನಾವೂರು: ಶ್ರೀನಾಗದೇವರ ಪೂಜೆ ನಡೆಯುತ್ತಿರುವ ವೇಳೆ ಕಣಜದ ಹುಳುಗಳು ಆಕಸ್ಮಿಕ ದಾಳಿ ಮಾಡಿದ ಘಟನೆ ಎ.20ರಂದು ಅರುವಾಲು ನಿವಾಸಿ ಕುಂಞಪ್ಪ ಮೂಲ್ಯರವರ ಮನೆಯ ಸಮೀಪದಲ್ಲಿರುವ ನಾಗಬನದಲ್ಲಿ ನಡೆದಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಲವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಕ್ಲೀನಿಕ್ ಗಳಲ್ಲಿ ಹಾಗೂ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆಂದು ವರದಿಯಾಗಿದೆ.
- Advertisement -