- Advertisement -
- Advertisement -


ನೆಲ್ಯಾಡಿ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಘಟನೆ ರೆಖ್ಯ ಗ್ರಾಮದ ಎಂಜಿರದಲ್ಲಿ ಸೆ.6ರಂದು ಮಧ್ಯಾಹ್ನ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಮೃತ ಯುವಕನನ್ನು ಕೌಡಿಚ್ಚಾರು ಸಿ ಆರ್ ಸಿ ಕಾಲೊನಿ ನಿವಾಸಿ ಮನೋಜ್ ಎನ್ನಲಾಗಿದೆ.



- Advertisement -