Wednesday, May 15, 2024
spot_imgspot_img
spot_imgspot_img

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ನಿಧನ..!

- Advertisement -G L Acharya panikkar
- Advertisement -

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು

ಬಂಟ್ವಾಳ ನೇರಳಕಟ್ಟೆ ಸಮೀಪದ ಗಣೇಶನಗರ ನಿವಾಸಿ ತಿಮ್ಮಪ್ಪ ಮೂಲ್ಯ (69) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ ವೇಳೆಗೆ ಅನಂತಾಡಿಯ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

- Advertisement -

Related news

error: Content is protected !!