Friday, June 27, 2025
spot_imgspot_img
spot_imgspot_img

ಪುತ್ತೂರು : ನೇಣಿಗೆ ಶರಣಾದ ನವ ವಿವಾಹಿತೆ

- Advertisement -
- Advertisement -

ಪುತ್ತೂರು : ಒಂದೂವರೆ ತಿಂಗಳ ಹಿಂದೆ ಮದುವೆಯಾದ ನವ ವಿವಾಹಿತೆ ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ, ಪುತ್ರಿ ಶೋಭಾ (26) ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ನವವಿವಾಹಿತೆ .

ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆಯ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.

- Advertisement -

Related news

error: Content is protected !!