- Advertisement -
- Advertisement -
ಬೆಂಗಳೂರು: ಗಾಂಜಾ ಸೇವನೆಗೆ ಉತ್ತೇಜನ ನೀಡಿದ ಆರೋಪದ ಮೇರೆಗೆ ನಟಿ ನಿವೇದಿತಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸ್ಯಾಂಡಲ್ ವುಡ್ ಗೆ ಗಾಂಜಾ ದಂಧೆ ನಂಟು ಆರೋಪಕ್ಕೆ ಸಂಬಂಧಿಸಿ ನೀಡಿದ ಹೇಳಿಕೆಯಲ್ಲಿ ನಟಿ ನಿವೇದಿತಾ ಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಕೆ ಮಾಡಿದ್ದರು. ಗಾಂಜಾ ಗಿಡ ತುಳಸಿಯಷ್ಟೇ ಶ್ರೇಷ್ಠ ಎಂದಿದ್ದರು.
ಹೀಗಾಗಿ ಧಾರ್ಮಿಕ ಭಾವನೆಗಳಿಗೆ ನಟಿ ನಿವೇದಿತಾ ಧಕ್ಕೆ ತಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ದೀಪಕ್ ಎಂಬುವವರು ನೀಡಿದ ದೂರಿನ ಮೇರೆಗೆ ನಟಿ ನಿವೇದಿತಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
- Advertisement -