- Advertisement -
- Advertisement -
ಬೆಂಗಳೂರು: ಅಹೋರಾತ್ರಿ ಧರಣಿ ನಿರತ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ನೋಟೀಸ್ ಜಾರಿ ಮಾಡಿದ್ದಾರೆ.
ಕಳೆದ ಎಂಟು ದಿನಗಳಿಂದ ಪ್ರತಿಭಟನೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಪಿಯು ಮಂಡಳಿ ಕೆಲಸ ಮಾಡುವವರಿಗೆ ತೊಂದರೆಯಾಗುತ್ತಿದೆ. ಸಾಮಾಜಿಕ ಅಂತರ ,ಸ್ವಚ್ಚತೆಯ ಕೊರತೆ ಉಂಟಾಗಿದೆ. ಮಂಡಳಿ ಬಳಿ ಸಿಬ್ಬಂದಿಗಳು ದೈನಂದಿನ ಕಾರ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ. ಆದ್ದರಿಂದ ಈ ಕೂಡಲೇ ಪ್ರತಿಭಟನೆಯನ್ನ ಕೈಬಿಡುವಂತೆ ಸೂಚನೆ ನೀಡಿದ್ದಾರೆ.
- Advertisement -