Monday, May 6, 2024
spot_imgspot_img
spot_imgspot_img

ಪ್ರತಿಭಟನೆಯಲ್ಲಿ ನಿರತ ಉಪನ್ಯಾಸಕರಿಗೆ ನೋಟಿಸ್ ಜಾರಿ!!

- Advertisement -G L Acharya panikkar
- Advertisement -

ಬೆಂಗಳೂರು: ಅಹೋರಾತ್ರಿ ಧರಣಿ ನಿರತ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್​ ನೋಟೀಸ್​ ಜಾರಿ ಮಾಡಿದ್ದಾರೆ.

ಕಳೆದ ಎಂಟು ದಿನಗಳಿಂದ ಪ್ರತಿಭಟನೆ‌ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಪಿಯು ಮಂಡಳಿ ಕೆಲಸ ಮಾಡುವವರಿಗೆ ತೊಂದರೆಯಾಗುತ್ತಿದೆ. ಸಾಮಾಜಿಕ ಅಂತರ ,ಸ್ವಚ್ಚತೆಯ ಕೊರತೆ ಉಂಟಾಗಿದೆ. ಮಂಡಳಿ ಬಳಿ‌ ಸಿಬ್ಬಂದಿಗಳು ದೈನಂದಿನ ಕಾರ್ಯ ನಿರ್ವಹಿಸಲು ತೊಂದರೆಯಾಗುತ್ತಿದೆ. ಆದ್ದರಿಂದ ಈ ಕೂಡಲೇ ಪ್ರತಿಭಟನೆಯನ್ನ ಕೈಬಿಡುವಂತೆ ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!