Sunday, June 29, 2025
spot_imgspot_img
spot_imgspot_img

ಮಂಗಳೂರು ಓಷಿಯನ್ ಪರ್ಲ್ ನಲ್ಲಿ ರಾಜ್ಯ ಬಿಜೆಪಿ ಕಾರ್ಯಾಕಾರಿಣಿ

- Advertisement -
- Advertisement -

ಮಂಗಳೂರು (ಅ.29): ನ. 5 ರಂದು ಮಂಗಳೂರಿನ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ರಾಜ್ಯ ಬಿಜೆಪಿ ಕಾರ್ಯಾಕಾರಿಣಿ ನಡೆಯಲಿದೆ.

ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿಯನ್ನು ಆಯೋಜಿಸಲಾಗಿದೆ. ಯತ್ನಾಳ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಟೀಕಿಸುತ್ತಿರುವ ನಡುವೆ ನಡೆಯುತ್ತಿರುವ ಕಾರ್ಯಾಕಾರಿಣಿ ಸಭೆ ಗಮನಸೆಳೆದಿದೆ.

ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಚಾಲಕ ಬಿ ಎಲ್ ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಷಿ ಮೊದಲಾದ ಮುಖಂಡರುಗಳು ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!