- Advertisement -
- Advertisement -
ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದಿ ಆಚರಣೆಯ ಕುರಿತಾಗಿ ಸೆ.18 ರಂದು ಮದ್ಯಾಹ್ನ 2:30 ಗಂಟೆಗೆ ಒಡಿಯೂರು ಸಂಸ್ಥಾನದಲ್ಲಿ ಪೂರ್ವ ಭಾವಿ ಸಮಾಲೋಚನಾ ಸಭೆ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿರುವ ಡಾ. ಎಂ.ಮೋಹನ ಆಳ್ವರವರು ವಹಿಸಲಿದ್ದಾರೆ ಎಂದು ಸಂಸ್ಥಾನದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -