Tuesday, May 14, 2024
spot_imgspot_img
spot_imgspot_img

ವಿಟ್ಲ: ಒಕ್ಕೆತ್ತೂರು – ಮಾಡ ಶ್ರೀ ಮಲರಾಯ ದೈವಸ್ಥಾನದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಮಲರಾಯ ದೈವಸ್ಥಾನ, ಒಕ್ಕೆತ್ತೂರು – ಮಾಡ ಇಲ್ಲಿ ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.

ದಿನಾಂಕ 29-03-2022ನೇ ಮಂಗಳವಾರದoದು ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಬೆಳಿಗ್ಗೆ ಗಂಟೆ 8:30ಕ್ಕೆ ಗಣಪತಿ ಹವನ ಮತ್ತು ಸಂಜೆ ಗಂಟೆ 6:30ಕ್ಕೆ ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.

ವಿ.ಸೂ. : ಪೂಜೆಗೆ ಬೇಕಾಗುವ ಹೂ, ಹಣ್ಣು, ತೆಂಗಿನಕಾಯಿ, ಕೇಪುಳ ಹೂ, ಬಿಲ್ವಾ ಪತ್ರೆ ತಂದು ಸಹಕಲಿಸಬೇಕಾಗಿ ವಿನಂತಿ. ಅನ್ನದಾನಕ್ಕೆ ಬೇಕಾಗುವ ಅಕ್ಕಿ, ತೆಂಗಿನಕಾಯಿ, ಇನ್ನಿತ್ತರ ವಸ್ತುಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುವುದು.

- Advertisement -

Related news

error: Content is protected !!