- Advertisement -
- Advertisement -
ಪುತ್ತೂರು ನಗರ ಸಭಾ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಹಾಗೂ ಸ್ವಚ್ಛ ಭಾರತ ಅಭಿಯಾನದ 6ನೇ ವಾರ್ಷಿಕೋತ್ಸವ ಅಂಗವಾಗಿ ಸ್ವಚ್ಛತೆಯೆಡೆಗೆ ಒಂದು ಹೆಜ್ಜೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಡಾ.ಯತೀಶ್ ಉಳ್ಳಾಲ್, ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ನಗರಸಭಾ ಸದಸ್ಯರುಗಳಾದ ಶ್ರೀಮತಿ ಗೌರಿ ಬನ್ನೂರು ಶ್ರೀಮತಿ ವಿದ್ಯಾ ಗೌರಿ, ಶ್ರೀಮತಿ ಪ್ರೇಮಲತಾ ನಂದಿಲ, ಶ್ರೀಮತಿ ಇಂದಿರಾ ಆಚಾರ್ಯ ಹಾಗೂ ನಗರಸಭಾ ಅಧಿಕಾರಿ ವರ್ಗದವರು ಮತ್ತು ಪೌರಕಾರ್ಮಿಕರು ಉಪಸ್ಥಿತರಿದ್ದರು.
- Advertisement -