- Advertisement -
- Advertisement -
ಪಡುಬಿದ್ರೆ: ಬೈಕ್ – ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ನಡೆದಿದೆ.
ಮೃತ ಯುವಕ ಖ್ಯಾತ ಯೂಟ್ಯೂಬರ್ ಕಾರ್ಕಳ ಅಜೆಕಾರು ನಿವಾಸಿ ಅಶ್ಚಿತ್ ಶೆಟ್ಟಿ(22) ಎಂದು ತಿಳಿದುಬಂದಿದೆ. ಮೋಟಾರು ಬೈಕ್ ಬಸ್ಸಿಗೆ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಪಡುಬಿದ್ರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -