- Advertisement -
- Advertisement -
ಪುತ್ತೂರು: ಪಾಣಾಜೆ- ಸೂರಂಬೈಲು ಸಮೀಪ ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ಆಟೋ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ರಾಮಚಂದ್ರ ,ಚಂದ್ರಾವತಿ ಎಂ,ಶ್ರೀನಿವಾಸ ಪೆರಿಕ್ಕಾನ ಅವರು ನೆರವಾದರು.
- Advertisement -