Friday, May 3, 2024
spot_imgspot_img
spot_imgspot_img

ಪಣಂಬೂರು: ವಾಹನ ಡಿಕ್ಕಿ; ಕಾರ್ಮಿಕ ಮೃತ್ಯು..!

- Advertisement -G L Acharya panikkar
- Advertisement -

ಪಣಂಬೂರು: ಉಡುಪಿಯಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಎಪಿಎಂಸಿ ಎದುರುಗಡೆ ನಡೆದಿದೆ.

ಮೃತಪಟ್ಟ ಯುವಕ ಒಡಿಶಾದ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ.

ಎಪಿಎಂಸಿ ಯಾರ್ಡ್‌ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ತಡರಾತ್ರಿ ರಸ್ತೆ ದಾಟುವ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!