Friday, April 26, 2024
spot_imgspot_img
spot_imgspot_img

*ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ:*

- Advertisement -G L Acharya panikkar
- Advertisement -

ಶ್ರೀ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಕೋಲೋತ್ಸವ ಸಂದರ್ಭದಲ್ಲಿ ಆರ್.ಎಸ್.ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಇವರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ವಾಸುದೇವ ಮೂಲ್ಯ, ದೈವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪಿ. ಜಯಮ್ಮ, ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಲೋಹಿತ್ ಪಣೋಲಿಬೈಲ್, ದೀನ ದಯಾಳ್ ಜನ ಸೇವಾ ಟ್ರಸ್ಟ್ ನ ಸ್ಥಾಪಕರಾದ ಅರುಣ್ ಕುಮಾರ್ ಕುಕ್ಕುದಕಟ್ಟೆ, ಚೇತನ್ ಮತ್ತು ಹಲವಾರು ಭಕ್ತಾಧಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!