Sunday, May 5, 2024
spot_imgspot_img
spot_imgspot_img

ಇಂದು(ಅ.29) ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣಾ ಪಾದಯಾತ್ರೆ

- Advertisement -G L Acharya panikkar
- Advertisement -

ಧರ್ಮಸ್ಥಳ: ಅ.29ರಂದು ಮಧ್ಯಾಹ್ನ 2.30 ರಿಂದ ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಜರುಗಲಿದೆ. ಸಾವಿರಾರು ಜನ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.

ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಪಾದದಡಿಯಲ್ಲಿ ಅ.29ರಂದು ಮಧ್ಯಾಹ್ನ 2.30ಕ್ಕೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ನಡೆಯಲಿದ್ದು ಸತ್ಯ-ಧರ್ಮಕ್ಕೆ ಜಯವಾಗಲೆಂದು ಪ್ರಾರ್ಥಿಸುವ ಸಲುವಾಗಿ ಈ ’ಧರ್ಮಸಂರಕ್ಷಣಾ ಯಾತ್ರೆ’ಯು ನಡೆಯಲಿದೆ. ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ಜರುಗಲಿದೆ.

- Advertisement -

Related news

error: Content is protected !!