Sunday, June 29, 2025
spot_imgspot_img
spot_imgspot_img

ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್..!

- Advertisement -
- Advertisement -

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ರಿಲೀಫ್ ನೀಡಿದೆ.

ಬಿಎಸ್​ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಬಿಎಸ್​ವೈ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ.

ಸಿಐಡಿ ಮನವಿ ಮೇರೆಗೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿತು.

- Advertisement -

Related news

error: Content is protected !!