Tuesday, May 21, 2024
spot_imgspot_img
spot_imgspot_img

ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು..!!

- Advertisement -G L Acharya panikkar
- Advertisement -

ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ.

ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪುರ(26) ನೇಣಿಗೆ ಶರಣಾದ ಪೊಲೀಸ್ ಕಾನ್ಸ್‌ಟೇಬಲ್. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!