Friday, July 11, 2025
spot_imgspot_img
spot_imgspot_img

ಅಂದ‌ರ್ ಬಾಹ‌ರ್ ಅಡ್ಡೆಗೆ ಪೊಲೀಸ್‌ ದಾಳಿ; 7 ಮಂದಿ ಅರೆಸ್ಟ್‌‌..!

- Advertisement -
- Advertisement -

ಶಂಕರನಾರಾಯಣ: ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿ ಶಂಕರನಾರಾಯಣ ಪೊಲೀಸರು ಬಂಧಿಸಿದ ಘಟನೆ ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ 13700ರೂ. ನಗದು, 7 ಮೊಬೈಲ್ ಪೋನ್‌ಗಳು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!